22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

ಉಜಿರೆ : ಜನವರಿ 10 ರಿಂದ 13 ರವರೆಗೆ ಬೆಂಗಳೂರಿನ ವಾಗ್ದೇವಿ ವಿಲಾಸ್ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ ನಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ಯ 10ನೇ ತರಗತಿಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ಇವರು ಭಾಗವಹಿಸಿ , ವಿಜ್ಞಾನದ ಸಂಶೋಧನೆಯನ್ನು ಮಂಡಿಸಿ ಗೌರವಾನ್ವಿತ ಪುರಸ್ಕೃತವನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಶಾಲಾ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.
ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿರುತ್ತಾರೆ .

Related posts

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya
error: Content is protected !!