37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.20ರಿಂದ 23 ರವರೆಗೆ ನಡೆಯಲಿದ್ದು ಇದರ ಪೂರ್ವ ಸಿದ್ಧತಾ ಸಭೆಯು ಜ.14 ರಂದು ದೇವಸ್ಥಾನದ ವಠಾರದಲ್ಲಿ ಜರುಗಿತು.

ಕೊಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ , ವಕೀಲರಾದ ಧನಂಜಯ ರಾವ್ ಬ್ರಹ್ಮಕಲಶೋತ್ಸವ ಯಶಸ್ವಿ ಗೆ ಹೇಗೆ ತಯಾರಿ ನಡೆಸಬೇಕೆಂಬ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರಾಧಾಕೃಷ್ಣ ರಾವ್ ಜೋಡುಸ್ಥಾನ ಧರ್ಮಸ್ಥಳ, ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಆಡಳಿತ ಸಮಿತಿ ಖಜಾಂಚಿ ಕೇಶವ ಗೌಡ ಬರೆಮೇಲು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕ ಭಟ್ ಕಾಯಡ, ಕಾರ್ಯದರ್ಶಿ ಕೇಶವ ಗೌಡ ಮಲ್ಲಜಾಲು, ಖಜಾಂಚಿ ವೆಂಕಪ್ಪ ಗೌಡ ಮೂಡಾಯಿಮಜಲು, ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ವಿನಯ್ ಗೌಡ, ಹಾಗೂ ಆಡಳಿತ ಸಮಿತಿ ಸದಸ್ಯರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya
error: Content is protected !!