23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya
error: Content is protected !!