September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!