26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya
error: Content is protected !!