23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಗದೀಶ್ ಶೆಟ್ಟಿ ಮೈರ, ಜಯಾನಂದ ಕಲ್ಲಾಪು, ಸಾಮ್ರಾಟ್ ಕಲ್ಲೇರಿ, ಪ್ರಭಾಕರ ಗೌಡ ಪೋಸಂದೋಡಿ, ಸುನಿಲ್ ಗೌಡ ಅಣವು, ರೋಹಿತ್ ಕುಪ್ಪೆಟ್ಟಿ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ರಜನಿನಾಥ್ ಮುಂದಿಲ , ಹಿಂದುಳಿದ ಬಿ ಕ್ಷೇತ್ರ ದಿಂದ ಕೃಷ್ಣಪ್ಪ ಗೌಡ , ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು, ಸರೋಜಿನಿ ವಿಜಯ ಗೌಡ ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಶ್ರೀನಿವಾಸ್ ಅಳಕ್ಕೆ ಪರಿಶಿಷ್ಟ ಪಂಗಡದಿಂದ ಸುರೇಶ್ ಹೆಚ್. ಎಲ್ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಜ 14 ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಪ್ರವೀಣ್ ರೈ ಬಾರ್ಯ, ನಂದನ್ ಕುಮಾರ್, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್ , ಮಿಥುನ್ ಕುಲಾಲ್, ಜಯರಾಮ್ ಆಚಾರ್ಯ, ಹಿರಿಯರಾದ ಪೂವಪ್ಪ ಬಂಗೇರ ಆಳಕ್ಕೆ, ದೇಜಪ್ಪ ಪೂಜಾರಿ ಆಳಕ್ಕೆ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿನಗಳು, ಬೂತ್ ಸಮಿತಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!