25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು ಮಾತಾಡಿ ಖತೀಬರಿಗೆ ಶುಭ ಹಾರೈಸಿದರು.

ಪ್ರಮುಖರಾದ ಚಿಕ್ಕಮಗಳೂರಿನ ಡಾ ಸಲೀಮ್ ಗರ್ಡಾಡಿ,ಅಬ್ದುಲ್ ರಹಿಮಾನ್ ಕಟ್ಟೆ,ರಫೀಕ್ ಪಡ್ಡ ,ಮಹಮ್ಮದ್ ಪಿಜೆ, ಖಾಲಿದ್ ಪುಲಬೆ, ಅಬ್ದು ಸಲಾಂ ಕೇಶವನಗರ, ನಜೀರ್ ಪೆರಿಂಜೆ ,ಪೆರಿಂಜೆ ಮದರಸದ ಅಧ್ಯಾಪಕ ಮೊಹಮ್ಮದ್ ಅಲ್ತಾಫ್ ,ಕೆಪಿ ಬಶೀರ್ ,ಶಬ್ಬೀರ್ ಕಟ್ಟೆ , ಶಬ್ಬೀರ್ ಪಡ್ಡ,ಸದರ್ ಮೊಹಲ್ಲಿಂ ಸೇರಿದಂತೆ ಸಿಬಂದಿವರ್ಗ ಜಮಾತಿನ ಸದಸ್ಯರು ಉಪಸ್ಥಿತರಿದ್ದರು.

ಮಸೀದಿ ಸಮಿತಿ ಮತ್ತು ಜಮಾತಿನ ಸದಸ್ಯರು ಶಾಲು ಹೊದಿಸಿ ಶುಭ ಹಾರೈಸಿದ ಬಗ್ಗೆ ಮಾತಾಡಿದ ಖತೀಬ್ ಅಶ್ರಫ್ ಫೈಝಿ, ಜಮಾತಿಗೆ, ಈ ನಾಡಿಗೆ ಮತ್ತು ದೇಶದ ಉನ್ನತಿಗಾಗಿ ಪ್ರಾರ್ಥಿಸುತ್ತೇನೆಂದರು. ಇಸ್ಮಾಯಿಲ್ ಎಚ್ ಗಾಂಧಿನಗರ ಸ್ವಾಗತಿಸಿ, ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!