September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು ಮಾತಾಡಿ ಖತೀಬರಿಗೆ ಶುಭ ಹಾರೈಸಿದರು.

ಪ್ರಮುಖರಾದ ಚಿಕ್ಕಮಗಳೂರಿನ ಡಾ ಸಲೀಮ್ ಗರ್ಡಾಡಿ,ಅಬ್ದುಲ್ ರಹಿಮಾನ್ ಕಟ್ಟೆ,ರಫೀಕ್ ಪಡ್ಡ ,ಮಹಮ್ಮದ್ ಪಿಜೆ, ಖಾಲಿದ್ ಪುಲಬೆ, ಅಬ್ದು ಸಲಾಂ ಕೇಶವನಗರ, ನಜೀರ್ ಪೆರಿಂಜೆ ,ಪೆರಿಂಜೆ ಮದರಸದ ಅಧ್ಯಾಪಕ ಮೊಹಮ್ಮದ್ ಅಲ್ತಾಫ್ ,ಕೆಪಿ ಬಶೀರ್ ,ಶಬ್ಬೀರ್ ಕಟ್ಟೆ , ಶಬ್ಬೀರ್ ಪಡ್ಡ,ಸದರ್ ಮೊಹಲ್ಲಿಂ ಸೇರಿದಂತೆ ಸಿಬಂದಿವರ್ಗ ಜಮಾತಿನ ಸದಸ್ಯರು ಉಪಸ್ಥಿತರಿದ್ದರು.

ಮಸೀದಿ ಸಮಿತಿ ಮತ್ತು ಜಮಾತಿನ ಸದಸ್ಯರು ಶಾಲು ಹೊದಿಸಿ ಶುಭ ಹಾರೈಸಿದ ಬಗ್ಗೆ ಮಾತಾಡಿದ ಖತೀಬ್ ಅಶ್ರಫ್ ಫೈಝಿ, ಜಮಾತಿಗೆ, ಈ ನಾಡಿಗೆ ಮತ್ತು ದೇಶದ ಉನ್ನತಿಗಾಗಿ ಪ್ರಾರ್ಥಿಸುತ್ತೇನೆಂದರು. ಇಸ್ಮಾಯಿಲ್ ಎಚ್ ಗಾಂಧಿನಗರ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya
error: Content is protected !!