37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!