September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಭಜಕರಿಗೆ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!