July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya
error: Content is protected !!