26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

ಬಂದಾರು : ಬಂದಾರು ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ ಜ 14 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು.


ವಿವಿಧ ಜವಾಬ್ದಾರಿ ಹಂಚಿಕೆ ಕಾರ್ಯಕ್ರಮದ ರೂಪುರೇಷೆ, ಆಯವ್ಯಯದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಗೌರವಾಧ್ಯಕ್ಷರಾದ ಅಣ್ಣು ಗೌಡ ಬೆಳ್ತಿಗೇರು, ಅಧ್ಯಕ್ಷರಾದ ಲಿಂಗಪ್ಪ ಗೌಡ ಪೋಯ್ಯೋಲೆ, ಕಾರ್ಯದರ್ಶಿ ಗಣೇಶ್ ಗೌಡ ಪುಯಿಲ, ಅನುವಂಶೀಯ ಆಡಳಿತ ಮೊಕ್ತೇಶರರಾದ ಸೂರ್ಯನಾರಾಯಣ ಕುಡುಮತ್ತಾಯ, ಪದಾಧಿಕಾರಿಗಳು ಹಾಗೂ ಊರಿನ ಪ್ರಮುಖರು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು

Related posts

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya
error: Content is protected !!