37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ, ವಿದ್ಯಾರ್ಥಿಯಾದ 10ನೇ ತರಗತಿಯ ಅಧಿಶ್ ಬಿ. ಸಿ.ಹಿರಿಯ ವಿಭಾಗದಲ್ಲಿ ಭಾಗವಹಿಸಿ ” ವ್ಯಾಲ್ಯೂ ಎಡಿಶನ್ ಫಾರ್ ಅಗ್ರಿಕಲ್ಚರ್ ವೇಸ್ಟ್ ಅಂಡ್ ವೀಡ್ಸ್ ” ಎಂಬ ವಿಜ್ಞಾನದ ಸಂಶೋಧನೆಯನ್ನು ಮಂಡಿಸಿದ್ದಾರೆ.


ಕಿರಿಯ ವಿಭಾಗದಲ್ಲಿ 9ನೇ ತರಗತಿಯ ಸಚಿತ್ ಭಟ್ ಭಾಗವಹಿಸಿ ” ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ಫ್ರಮ್ ಅನ್ಯೂಸ್ಡ್ ಬನಾನಾ ಫೈಬರ್ಸ್” ಎಂಬ ಸಂಶೋಧನೆಯನ್ನು ಮಂಡಿಸಿರುತ್ತಾರೆ. ಈ ಎರಡು ವಿದ್ಯಾರ್ಥಿಗಳು ಸಂಶೋಧನೆಯು ಅತ್ಯುತ್ತಮ ಸಂಶೋಧನೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳಾದ 10ನೇ ತರಗತಿಯ ಆಲಾಪ್ ಎಂ ಮತ್ತು 9ನೇ ತರಗತಿಯ ಸುಜನ್ ಗೌಡ ರೊಂದಿಗೆ ಜೊತೆಯಾಗಿ ಸಂಶೋಧನೆಯನ್ನು ನಡೆಸಿರುತ್ತಾರೆ.


ಈ ಸಂಶೋಧನೆಗಳಿಗೆ ಮಾರ್ಗದರ್ಶಿ ಶಿಕ್ಷಕರಾಗಿ ಶ್ರೀಮತಿ ಧನ್ಯವತಿ.ಕೆ ಮತ್ತು ಶ್ರೀಮತಿ ಶೋಭಾ.ಎಸ್ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾದ್ದಾರೆ.

Related posts

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya
error: Content is protected !!