July 23, 2026
Uncategorized

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ: ಮಾಲಾಡಿ ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜ.14 ರಂದು ನಡೆದಿದೆ.

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಕೊಲ್ಪೆದಬೈಲು ನಿವಾಸಿ ನಾಗೇಶ್ ಕುಲಾಲ್ (33 ವರ್ಷ) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಪೋಲೀಸ್ ತನಿಖೆಯಿಂದ ತಿಳಿದು ಬೇಕಾಗಿದೆ‌. ಈ ಸಂಭಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!