ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

ಉಜಿರೆ: ಉಜಿರೆಯ ಕೆ. ಎನ್. ಎಸ್ ಟವರ್ ಬಳಿ ಮಹಿಳೆಯರಿಗೆಂದೇ ಆಧುನಿಕ ವಿನ್ಯಾಸದ ರೀತಿಯಲ್ಲಿ ತಯಾರುಗೊಂಡ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಜ.14 ರಂದು ಶುಭಾರಂಭಗೊಂಡಿತು

ಉಜಿರೆಯ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅಥಿತಿಗಳಾಗಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕ ಪ್ರತಾಪ್ ನಾಯಕ್ ಕೆ , ಕೆ. ಎನ್. ಎಸ್ ಟವರ್ ಇದರ ಮಾಲಕರಾದ ಮೋಹನ್ ಶೆಟ್ಟಿಗಾರ್, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾಕಿರಣ ಕಾರಂತ್ ಉಪಸ್ಥಿತರಿದ್ದು ಶುಭಹಾರೈಸಿದರು.

ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ವಿಶೇಷವಾಗಿ ಮಹಿಳೆಯರಿಗೆಂದೇ ಸಿದ್ಧಗೊಂಡ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಉಜಿರೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಮಳಿಗೆಯ ಮಾಲಿಕರಾದ ನೇತ್ರ ಶಶಿ ಕುಮಾರ್ ಇವರು ಹೇಳುತ್ತಾ ಬಂದಂತಹ ಅಥಿತಿಗಳನ್ನು ಸ್ವಾಗತಿಸಿ, ಸತ್ಕರಿಸಿದರು .

Related posts

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಮಾಂಡೋವಿ ಮೋಟಾರ್ಸ್‌ನಲ್ಲಿ ನ್ಯೂ ಬ್ರೆಝಾ ಕಾರು ಬಿಡುಗಡೆ

Suddi Udaya

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya
error: Content is protected !!