23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

ಕಲ್ಮಂಜ ಗ್ರಾಮದ ಕೊಳಂಬೆ ಗೋವಿಂದ ನ್ಯಾಕ ಮತ್ತು ದೇವಕಿ ಅವರ ತೋಟಕ್ಕೆ ಜ.14 ರಂದು ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ.


ಸಮಾರು ರಾತ್ರಿ 8 ಗಂಟೆಯ ಸಮಯದಲ್ಲಿ ಕಾಡಾನೆಯ ಹಾವಳಿಯಿಂದ ತೆಂಗು ,ಅಡಿಕೆ ಮತ್ತು ಬಾಳೆಗಿಡ ನಾಶವಾಗಿದೆ .ಅನೇಕ ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಸಂಚರಿಸುತ್ತಿದ್ದು ಜನರು ಭಯಭೀತರಾಗಿದ್ದಾರೆ.

Related posts

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!