September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

ಕೊಕ್ಕಡ: ಸೌತಡ್ಕದ ಬಳಿ ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಜ.14ರಂದು ಮಧ್ಯಾಹ್ನ ನಡೆದಿದೆ.


ಈ ವೇಳೆ ಸ್ಥಳೀಯ ಬಾಲಕೃಷ್ಣ ಹಿಬರ, ರತ್ನಾಕರ ಹಿಬರ, ಸುಜನ್ ಹಿಬರ , ಶ್ರೇಣಿಕ್ ಪೂವಾಜೆ ರವರು ಕೂಡಲೇ ಬೆಂಕಿ ನಂದಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು.

Related posts

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya
error: Content is protected !!