30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!