29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!