September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಬಳಂಜ ಉನ್ನತೀಕರಿಸಿದ ಪ್ರಾಥಮಿಕ,ಪ್ರೌಢಶಾಲೆ ಅಮೃಮಹೋತ್ಸವ ಸಂಭ್ರಮದಲ್ಲಿದ್ದು ಈ ಪ್ರಯುಕ್ತ ಬಳಂಜ ಶಿಕ್ಷಣ ಟ್ರಸ್ಟ್ ರಿ, ಅಮೃತ ಮಹೋತ್ಸವ ,ಹಳೆವಿದ್ಯಾರ್ಥಿ ಸಂಘ, ಶಾಲಾಬಿವೃದ್ದಿ ಸಮಿತಿ, ಯುವಕ ಮಂಡಲ, ಮಹಿಳಾ ಮಂಡಲ ಮತ್ತು ವಿವಿಧ ಸಂಘಸಂಸ್ಥೆಗಳು ಹಲವಾರು ಅಬಿವೃದ್ದಿ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇದಕ್ಕೆ ಪ್ರೋತ್ಸಾಹವಾಗಿ ಶ್ರಿಮಾತಾ ನಾಲ್ಕೂರು ತಂಡವು ರೂ ಹತ್ತು ಸಾವಿರದ ನೆರವನ್ನು ಬುಧವಾರ ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜರವರಿಗೆ ಹಸ್ತಾಂತರಿಸಿದರು.

ಇತ್ತಿಚೆಗೆ ಖ್ಯಾತ ಕಂಬಳ ಓಟಗಾರ ದಿ.ರಮಾನಂದ ಪೂಜಾರಿ ಯೈಕುರಿ ಇವರ ಸ್ಮರಣಾರ್ಥ ಶ್ರಿಮಾತ ನಾಲ್ಕೂರು ತಂಡವು ನಡೆಸಿದ ಹೊನಲು ಬೆಳಕಿನ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನಡೆಸಿ ಉಳಿಕೆ ಹಣವನ್ನು ಶಿಕ್ಷಣ ನೆರವಿಗೆ ನೀಡಿದರು.

ಈ ಸಂದರ್ಭದಲ್ಲಿ ಶ್ರಿಮಾತ ನಾಲ್ಕೂರು ತಂಡದ ಸನತ್ ಶೆಟ್ಟಿ, ಹರೀಶ್ ಮಜ್ಜೇನಿ,ಪುರಂದರ ಪುಜಾರಿ ಪೇರಾಜೆ, ನಿಶಾಂತ್ ಹುಂಬೆಜೆ, ಆದರ್ಶ್ ಯೈಕುರಿ,ರಚನ್ ಮಜಲೋಡಿ, ಸತೀಶ್ ದೇವಾಡಿಗ,ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದಬೈಲ್,ಬಳಂಜ ಗ್ರಾ.ಪಂ ಸದಸ್ಯ ರವೀಂದ್ರ ಬಿ ಅಮಿನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಹಾಗೂ ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮೊಬೈಲ್‌ ಟವರ್‌ ನ ಬಾಡಿಗೆ ಕೇಳಿದ್ದಕ್ಕೆ ಜೀವ ಬೆದರಿಕೆ: ಪುಂಜಾಲಕಟ್ಟೆ ಠಾಣೆಗೆ ದೂರು

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya
error: Content is protected !!