July 23, 2026
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಸೃಷ್ಟಿ ಆಚಾರ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಸ್ವರ್ಣ ಜ್ಯುವೆಲ್ಲರ್ಸ್ ನ ನಾಗೇಶ್ ಆಚಾರ್ಯ ಮತ್ತು ಶ್ವೇತಾ ನಾಗೇಶ್ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya
error: Content is protected !!