March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

ಮಚ್ಚಿನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇಲ್ಲಿಯ ಎಸ್. ಡಿ ಎಮ್ ಸಿ ನೂತನ ಸಮಿತಿ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್, ಉಪಾಧ್ಯಕ್ಷರಾಗಿ ಪ್ರತಿಮಾ ತಾರಾನಾಥ ಶೆಟ್ಟಿ, ಸದಸ್ಯರಾಗಿ ದೇಜಪ್ಪ, ಪರಮೇಶ್ವರ, ಚಿತ್ರವತಿ, ಕಿರಣ್ ಕುಮಾರ್, ವೇದಾವತಿ, ಅಶ್ರಫ್ ಬಿ , ಅನೀಫ್, ಅಶ್ರಫ್ , ತಾಹಿರಾ, ಸುಮಯ್ಯ, ಅಸ್ಮತ್, ಹರೀಶ್ ಕುಡ್ಕೊಳಿ, ದಿನೇಶ್, ಅಕ್ಷಿತಾ, ಶೃತ, ಸವಿತಾ ಆಯ್ಕೆಯಾದರು.

Related posts

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya
error: Content is protected !!