24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಕೆಮ್ಮಡೆ ಮನೆಯ ಶ್ರೀಮತಿ ವಾರಿಜ (65 ವರ್ಷ) ಅವರು ಜ.14 ರಂದು ನಿಧನರಾದರು.

ಸಂಜೆಯ ಸಮಯದಲ್ಲಿ ಮನೆಯಲ್ಲಿ ತೀವ್ರ ಪ್ರಮಾಣದ ತಲೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಇವರು ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಸೋಮಪ್ಪ ಪೂಜಾರಿ, ಮೂವರು ಪುತ್ರಿಯರಾದ ವಿದ್ಯಾ,ವಿನಯ,ವಿನುತಾ, ಇಬ್ಬರು ಪುತ್ರರಾದ ವಿವೇಕ್,ವಿಜೇತ್ ಹಾಗೂ ಸಹೋದರರು, ಸಹೋದರಿಯರು,ಸೊಸಯಂದಿರು,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಅಪರಾ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!