September 6, 2026
Uncategorized

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಕೆಮ್ಮಡೆ ಮನೆಯ ಶ್ರೀಮತಿ ವಾರಿಜ (65 ವರ್ಷ) ಅವರು ಜ.14 ರಂದು ನಿಧನರಾದರು.

ಸಂಜೆಯ ಸಮಯದಲ್ಲಿ ಮನೆಯಲ್ಲಿ ತೀವ್ರ ಪ್ರಮಾಣದ ತಲೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಇವರು ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಸೋಮಪ್ಪ ಪೂಜಾರಿ, ಮೂವರು ಪುತ್ರಿಯರಾದ ವಿದ್ಯಾ,ವಿನಯ,ವಿನುತಾ, ಇಬ್ಬರು ಪುತ್ರರಾದ ವಿವೇಕ್,ವಿಜೇತ್ ಹಾಗೂ ಸಹೋದರರು, ಸಹೋದರಿಯರು,ಸೊಸಯಂದಿರು,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಅಪರಾ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya
error: Content is protected !!