April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ನೇತೃತ್ವದಲ್ಲಿ ಜ 14 ರoದು ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ, ವಿವಿಧ ಭಜನಾ ಮಂಡಳಿ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿನೇಶ್ ಕೊಂಡೆಮಾರು, ಸದಸ್ಯರಾದ ಸತೀಶ್ ಬಂಗೇರ ಕುವೆಟ್ಟು, ಶಾಂಭವಿ ಪಿ ಬಂಗೇರ ಉಪಸ್ಥಿತರಿದ್ದರು.

ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!