April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

ಕೊಕ್ಕಡ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲೆ ಪರಿಸರ ದಿನಾಚರಣೆಯ ಅಂಗವಾಗಿ ನೆಟ್ಟ ಗಿಡಗಳನ್ನು ಬೇಲಿ ಹಾಕಿ ಸಂರಕ್ಷಣೆ ಮಾಡಲಾಗಿತ್ತು, ಆದರೆ ಜ.11 ರಂದು ಆ ಬೇಲಿಗಳನ್ನು ತೆಗೆದಿದ್ದು, ಸಂರಕ್ಷಿಸಲಾಗಿದ್ದ ಗಿಡಗಳನ್ನು ಆಡು ದನಗಳು ತಿಂದು ನಾಶ ಮಾಡಿತ್ತು.

ಈ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ಜ.13 ರಂದು ವರದಿ ಪ್ರಕಟಿಸಿದ ಬೆನ್ನಲ್ಲೇ, ಅಂದೇ ಸಂಜೆ ತೆಗೆದಿದ್ದ ಬೇಲಿಗಳನ್ನು ಯಥಾ ಪ್ರಕಾರ ಗಿಡಗಳಿಗೆ ಸಂರಕ್ಷಿಸಲು ಅಳವಡಿಸಲಾಗಿದೆ.

Related posts

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya
error: Content is protected !!