September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

ಕೊಕ್ಕಡ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲೆ ಪರಿಸರ ದಿನಾಚರಣೆಯ ಅಂಗವಾಗಿ ನೆಟ್ಟ ಗಿಡಗಳನ್ನು ಬೇಲಿ ಹಾಕಿ ಸಂರಕ್ಷಣೆ ಮಾಡಲಾಗಿತ್ತು, ಆದರೆ ಜ.11 ರಂದು ಆ ಬೇಲಿಗಳನ್ನು ತೆಗೆದಿದ್ದು, ಸಂರಕ್ಷಿಸಲಾಗಿದ್ದ ಗಿಡಗಳನ್ನು ಆಡು ದನಗಳು ತಿಂದು ನಾಶ ಮಾಡಿತ್ತು.

ಈ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ಜ.13 ರಂದು ವರದಿ ಪ್ರಕಟಿಸಿದ ಬೆನ್ನಲ್ಲೇ, ಅಂದೇ ಸಂಜೆ ತೆಗೆದಿದ್ದ ಬೇಲಿಗಳನ್ನು ಯಥಾ ಪ್ರಕಾರ ಗಿಡಗಳಿಗೆ ಸಂರಕ್ಷಿಸಲು ಅಳವಡಿಸಲಾಗಿದೆ.

Related posts

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya
error: Content is protected !!