26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

ಅಳದಂಗಡಿ ವಲಯದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಡಗಕಾರಂದೂರು ‘ಎ’ ಒಕ್ಕೂಟದ ಕೊಳಕ್ಕೆ , ಪೂರ್ಣೇಶ್ವರಿ, ಮಹಿಷಾ ಮರ್ದಿನಿ, ವಿನಾಯಕ, ನಾಲ್ಕು ಸಂಘಗಳು ಸೇರಿ ಕಳೆದ 22 ವರ್ಷದಿಂದ ಮಕರ ಸಂಕ್ರಾಂತಿಯ ದಿವಸ ವಾರ್ಷಿಕ ಭಜನ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದು, ಅದರಂತೆ ಜ.14ರಂದು ಭಜನಾ ಕಾರ್ಯಕ್ರಮವು ಶಾಂತಪ್ಪ ಪೂಜಾರಿ ಅವರ ಮನೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಂತಪ್ಪ ಪೂಜಾರಿ ವಹಿಸಿದರು. ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಸದಾನಂದ ಪೂಜಾರಿ ಉಂಗಿಲಬೈಲು, ನಾರಾಯಣ ಪದ್ಮುಂಜ, ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ, ಸೋಮನಾಥೇಶ್ವರಿ ಭಜನಾ ಮಂಡಳಿಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಯೋಗೇಶ್ ಪೂಜಾರಿ ಕುರ್ದೊಟ್ಟು, ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ಕೊಳಕ್ಕೆ ಪ್ರಗತಿ ಬಂದು ಸಂಘದ ಹಿರಿಯ ಸದಸ್ಯರಾದ ಶಾಂತಿ ರಾಜ್ ಗುಡಿಗರ್ ಸ್ವಾಗತಿಸಿ, ಸದಾನಂದ ಪೂಜಾರಿ ಕೊಳಕ್ಕೆ ಧನ್ಯವಾದವಿತ್ತರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya
error: Content is protected !!