29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

ಉಜಿರೆ: ಉಜಿರೆಯ ಕೆ. ಎನ್. ಎಸ್ ಟವರ್ ಬಳಿ ಮಹಿಳೆಯರಿಗೆಂದೇ ಆಧುನಿಕ ವಿನ್ಯಾಸದ ರೀತಿಯಲ್ಲಿ ತಯಾರುಗೊಂಡ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಜ.14 ರಂದು ಶುಭಾರಂಭಗೊಂಡಿತು

ಉಜಿರೆಯ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅಥಿತಿಗಳಾಗಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕ ಪ್ರತಾಪ್ ನಾಯಕ್ ಕೆ , ಕೆ. ಎನ್. ಎಸ್ ಟವರ್ ಇದರ ಮಾಲಕರಾದ ಮೋಹನ್ ಶೆಟ್ಟಿಗಾರ್, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾಕಿರಣ ಕಾರಂತ್ ಉಪಸ್ಥಿತರಿದ್ದು ಶುಭಹಾರೈಸಿದರು.

ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ವಿಶೇಷವಾಗಿ ಮಹಿಳೆಯರಿಗೆಂದೇ ಸಿದ್ಧಗೊಂಡ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಉಜಿರೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಮಳಿಗೆಯ ಮಾಲಿಕರಾದ ನೇತ್ರ ಶಶಿ ಕುಮಾರ್ ಇವರು ಹೇಳುತ್ತಾ ಬಂದಂತಹ ಅಥಿತಿಗಳನ್ನು ಸ್ವಾಗತಿಸಿ, ಸತ್ಕರಿಸಿದರು .

Related posts

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!