September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

ಕಲ್ಮಂಜ ಗ್ರಾಮದ ಕೊಳಂಬೆ ಗೋವಿಂದ ನ್ಯಾಕ ಮತ್ತು ದೇವಕಿ ಅವರ ತೋಟಕ್ಕೆ ಜ.14 ರಂದು ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ.


ಸಮಾರು ರಾತ್ರಿ 8 ಗಂಟೆಯ ಸಮಯದಲ್ಲಿ ಕಾಡಾನೆಯ ಹಾವಳಿಯಿಂದ ತೆಂಗು ,ಅಡಿಕೆ ಮತ್ತು ಬಾಳೆಗಿಡ ನಾಶವಾಗಿದೆ .ಅನೇಕ ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಸಂಚರಿಸುತ್ತಿದ್ದು ಜನರು ಭಯಭೀತರಾಗಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya
error: Content is protected !!