23.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

ಕೊಕ್ಕಡ: ಸೌತಡ್ಕದ ಬಳಿ ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಜ.14ರಂದು ಮಧ್ಯಾಹ್ನ ನಡೆದಿದೆ.


ಈ ವೇಳೆ ಸ್ಥಳೀಯ ಬಾಲಕೃಷ್ಣ ಹಿಬರ, ರತ್ನಾಕರ ಹಿಬರ, ಸುಜನ್ ಹಿಬರ , ಶ್ರೇಣಿಕ್ ಪೂವಾಜೆ ರವರು ಕೂಡಲೇ ಬೆಂಕಿ ನಂದಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು.

Related posts

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya
error: Content is protected !!