22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

ಕೊಕ್ಕಡ: ಸೌತಡ್ಕದ ಬಳಿ ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಜ.14ರಂದು ಮಧ್ಯಾಹ್ನ ನಡೆದಿದೆ.


ಈ ವೇಳೆ ಸ್ಥಳೀಯ ಬಾಲಕೃಷ್ಣ ಹಿಬರ, ರತ್ನಾಕರ ಹಿಬರ, ಸುಜನ್ ಹಿಬರ , ಶ್ರೇಣಿಕ್ ಪೂವಾಜೆ ರವರು ಕೂಡಲೇ ಬೆಂಕಿ ನಂದಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಗ್ಯಾಸ್ ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!