30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya
error: Content is protected !!