24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya
error: Content is protected !!