23.2 C
ಪುತ್ತೂರು, ಬೆಳ್ತಂಗಡಿ
June 6, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

ಪಿಲ್ಯ: ಪಿಲ್ಯ ಗೋಳಿಕಟ್ಟೆಯಲ್ಲಿ ಇಂದು(ಜ.15) ಬೆಳಗ್ಗೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೋಗುವ ಟೂರಿಸ್ಟ್ ಕಾರು ರಸ್ತೆಯಿಂದ ಜಾರಿ ವಿದ್ಯುತ್ ಕಂಬದ ಸ್ಟೇ ತಂತಿಗೆ ತಗುಲಿ ನಿಂತಿದೆ.

ಅದೃಷ್ಟವಶಾತ್ ಕಾರಿನೊಳಗಿದ್ದವರಿಗೆ ಯಾವುದೇ ಗಾಯವಾಗಿಲ್ಲ.ನಿದ್ದೆ ಕಣ್ಣಲ್ಲಿ ಈ ಅಪಘಾತ ನಡೆದಿರುವುದಾಗಿ ಕಂಡು ಬಂದಿದೆ.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya
error: Content is protected !!