September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

ಪಿಲ್ಯ: ಪಿಲ್ಯ ಗೋಳಿಕಟ್ಟೆಯಲ್ಲಿ ಇಂದು(ಜ.15) ಬೆಳಗ್ಗೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೋಗುವ ಟೂರಿಸ್ಟ್ ಕಾರು ರಸ್ತೆಯಿಂದ ಜಾರಿ ವಿದ್ಯುತ್ ಕಂಬದ ಸ್ಟೇ ತಂತಿಗೆ ತಗುಲಿ ನಿಂತಿದೆ.

ಅದೃಷ್ಟವಶಾತ್ ಕಾರಿನೊಳಗಿದ್ದವರಿಗೆ ಯಾವುದೇ ಗಾಯವಾಗಿಲ್ಲ.ನಿದ್ದೆ ಕಣ್ಣಲ್ಲಿ ಈ ಅಪಘಾತ ನಡೆದಿರುವುದಾಗಿ ಕಂಡು ಬಂದಿದೆ.

Related posts

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!