July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಆಕಾಂಕ್ಷ ಎಲ್. ಉಜಿರೆ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಉಜಿರೆ ಅಳಕೆ ನಿವಾಸಿ ಲಕ್ಷ್ಮಣ್ ಕುಮಾರ್ ಸ್ವಾತಿ ದಂಪತಿಯ ಪುತ್ರಿ. ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್ , ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!