23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಸೃಷ್ಟಿ ಆಚಾರ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಸ್ವರ್ಣ ಜ್ಯುವೆಲ್ಲರ್ಸ್ ನ ನಾಗೇಶ್ ಆಚಾರ್ಯ ಮತ್ತು ಶ್ವೇತಾ ನಾಗೇಶ್ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ನಾರಾವಿ ವಲಯ ಬಂಟರ ಸಂಘದ ಸಭೆ

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!