July 23, 2026
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಸೃಷ್ಟಿ ಆಚಾರ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಸ್ವರ್ಣ ಜ್ಯುವೆಲ್ಲರ್ಸ್ ನ ನಾಗೇಶ್ ಆಚಾರ್ಯ ಮತ್ತು ಶ್ವೇತಾ ನಾಗೇಶ್ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya
error: Content is protected !!