25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಸೃಷ್ಟಿ ಆಚಾರ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಸ್ವರ್ಣ ಜ್ಯುವೆಲ್ಲರ್ಸ್ ನ ನಾಗೇಶ್ ಆಚಾರ್ಯ ಮತ್ತು ಶ್ವೇತಾ ನಾಗೇಶ್ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya
error: Content is protected !!