Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಸೃಷ್ಟಿ ಆಚಾರ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಸ್ವರ್ಣ ಜ್ಯುವೆಲ್ಲರ್ಸ್ ನ ನಾಗೇಶ್ ಆಚಾರ್ಯ ಮತ್ತು ಶ್ವೇತಾ ನಾಗೇಶ್ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!