30.7 C
ಪುತ್ತೂರು, ಬೆಳ್ತಂಗಡಿ
June 5, 2025
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಅನುಷ್ಕಾ ಶೆಟ್ಟಿ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಶ್ರೀ ದುರ್ಗಾ ಫರ್ನಿಚರ್ ನ ಉಮೇಶ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya
error: Content is protected !!