30.8 C
ಪುತ್ತೂರು, ಬೆಳ್ತಂಗಡಿ
April 13, 2025
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಅನುಷ್ಕಾ ಶೆಟ್ಟಿ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಶ್ರೀ ದುರ್ಗಾ ಫರ್ನಿಚರ್ ನ ಉಮೇಶ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya
error: Content is protected !!