Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಅನುಷ್ಕಾ ಶೆಟ್ಟಿ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಶ್ರೀ ದುರ್ಗಾ ಫರ್ನಿಚರ್ ನ ಉಮೇಶ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್: ಈತನ 36 ವರ್ಷದ ಟ್ರಾವೆಲ್ ಹಿಸ್ಟರಿ ಮಾತ್ರ ಬಿಂದಾಸ್

Suddi Udaya
error: Content is protected !!