September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

ಮಚ್ಚಿನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇಲ್ಲಿಯ ಎಸ್. ಡಿ ಎಮ್ ಸಿ ನೂತನ ಸಮಿತಿ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್, ಉಪಾಧ್ಯಕ್ಷರಾಗಿ ಪ್ರತಿಮಾ ತಾರಾನಾಥ ಶೆಟ್ಟಿ, ಸದಸ್ಯರಾಗಿ ದೇಜಪ್ಪ, ಪರಮೇಶ್ವರ, ಚಿತ್ರವತಿ, ಕಿರಣ್ ಕುಮಾರ್, ವೇದಾವತಿ, ಅಶ್ರಫ್ ಬಿ , ಅನೀಫ್, ಅಶ್ರಫ್ , ತಾಹಿರಾ, ಸುಮಯ್ಯ, ಅಸ್ಮತ್, ಹರೀಶ್ ಕುಡ್ಕೊಳಿ, ದಿನೇಶ್, ಅಕ್ಷಿತಾ, ಶೃತ, ಸವಿತಾ ಆಯ್ಕೆಯಾದರು.

Related posts

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!