23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಕೆಮ್ಮಡೆ ಮನೆಯ ಶ್ರೀಮತಿ ವಾರಿಜ (65 ವರ್ಷ) ಅವರು ಜ.14 ರಂದು ನಿಧನರಾದರು.

ಸಂಜೆಯ ಸಮಯದಲ್ಲಿ ಮನೆಯಲ್ಲಿ ತೀವ್ರ ಪ್ರಮಾಣದ ತಲೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಇವರು ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಸೋಮಪ್ಪ ಪೂಜಾರಿ, ಮೂವರು ಪುತ್ರಿಯರಾದ ವಿದ್ಯಾ,ವಿನಯ,ವಿನುತಾ, ಇಬ್ಬರು ಪುತ್ರರಾದ ವಿವೇಕ್,ವಿಜೇತ್ ಹಾಗೂ ಸಹೋದರರು, ಸಹೋದರಿಯರು,ಸೊಸಯಂದಿರು,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಅಪರಾ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya
error: Content is protected !!