37.5 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಕೆಮ್ಮಡೆ ಮನೆಯ ಶ್ರೀಮತಿ ವಾರಿಜ (65 ವರ್ಷ) ಅವರು ಜ.14 ರಂದು ನಿಧನರಾದರು.

ಸಂಜೆಯ ಸಮಯದಲ್ಲಿ ಮನೆಯಲ್ಲಿ ತೀವ್ರ ಪ್ರಮಾಣದ ತಲೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಇವರು ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಸೋಮಪ್ಪ ಪೂಜಾರಿ, ಮೂವರು ಪುತ್ರಿಯರಾದ ವಿದ್ಯಾ,ವಿನಯ,ವಿನುತಾ, ಇಬ್ಬರು ಪುತ್ರರಾದ ವಿವೇಕ್,ವಿಜೇತ್ ಹಾಗೂ ಸಹೋದರರು, ಸಹೋದರಿಯರು,ಸೊಸಯಂದಿರು,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಅಪರಾ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!