23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಕೆಮ್ಮಡೆ ಮನೆಯ ಶ್ರೀಮತಿ ವಾರಿಜ (65 ವರ್ಷ) ಅವರು ಜ.14 ರಂದು ನಿಧನರಾದರು.

ಸಂಜೆಯ ಸಮಯದಲ್ಲಿ ಮನೆಯಲ್ಲಿ ತೀವ್ರ ಪ್ರಮಾಣದ ತಲೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಇವರು ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಸೋಮಪ್ಪ ಪೂಜಾರಿ, ಮೂವರು ಪುತ್ರಿಯರಾದ ವಿದ್ಯಾ,ವಿನಯ,ವಿನುತಾ, ಇಬ್ಬರು ಪುತ್ರರಾದ ವಿವೇಕ್,ವಿಜೇತ್ ಹಾಗೂ ಸಹೋದರರು, ಸಹೋದರಿಯರು,ಸೊಸಯಂದಿರು,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಅಪರಾ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!