27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ನೇತೃತ್ವದಲ್ಲಿ ಜ 14 ರoದು ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ, ವಿವಿಧ ಭಜನಾ ಮಂಡಳಿ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿನೇಶ್ ಕೊಂಡೆಮಾರು, ಸದಸ್ಯರಾದ ಸತೀಶ್ ಬಂಗೇರ ಕುವೆಟ್ಟು, ಶಾಂಭವಿ ಪಿ ಬಂಗೇರ ಉಪಸ್ಥಿತರಿದ್ದರು.

ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Related posts

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya
error: Content is protected !!