32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

ಕೊಕ್ಕಡ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲೆ ಪರಿಸರ ದಿನಾಚರಣೆಯ ಅಂಗವಾಗಿ ನೆಟ್ಟ ಗಿಡಗಳನ್ನು ಬೇಲಿ ಹಾಕಿ ಸಂರಕ್ಷಣೆ ಮಾಡಲಾಗಿತ್ತು, ಆದರೆ ಜ.11 ರಂದು ಆ ಬೇಲಿಗಳನ್ನು ತೆಗೆದಿದ್ದು, ಸಂರಕ್ಷಿಸಲಾಗಿದ್ದ ಗಿಡಗಳನ್ನು ಆಡು ದನಗಳು ತಿಂದು ನಾಶ ಮಾಡಿತ್ತು.

ಈ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ಜ.13 ರಂದು ವರದಿ ಪ್ರಕಟಿಸಿದ ಬೆನ್ನಲ್ಲೇ, ಅಂದೇ ಸಂಜೆ ತೆಗೆದಿದ್ದ ಬೇಲಿಗಳನ್ನು ಯಥಾ ಪ್ರಕಾರ ಗಿಡಗಳಿಗೆ ಸಂರಕ್ಷಿಸಲು ಅಳವಡಿಸಲಾಗಿದೆ.

Related posts

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya
error: Content is protected !!